Thursday, October 29, 2009

"ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು
ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆ
ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ
ಎಲ್ಲರೊಳಗೊಂದಾಗು ಮಂಕುತಿಮ್ಮ "
-ಡಿ.ವಿ.ಜಿ

ಹೊಂದಾಣಿಕೆ ಮತ್ತು ಲೀನವಾಗುವುದು ಅನ್ನೋದನ್ನ ಕವಿ ಒಂದೇ ಪ್ರಕ್ರಿಯೆ ಅಂತ ಬರೀತಾರೆ. ಇಲ್ಲಿ ಜೀವನದ ಸಿಹಿ ಕಹಿಗೆ ಹೇಗೆ ಸ್ಪಂದಿಸಬೇಕು ಅನ್ನೋದನ್ನ ಹೇಳ್ತಾ ಇರುವ ಹಾಗೆಯೇ 'ತಾನು' ಅನ್ನುವ ಚೌಕಟ್ಟಿನ ಹೊರಗೆ ಬರುವ ಪ್ರಕ್ರಿಯೆಗೆ ನಾಂದಿ ಹಾಕುತ್ತಾರೆ.